Advertisement

Accident in kunigal Three deaths on the spot

11:00 AM May 10, 2022 | Team Udayavani |
ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ರಬಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಮೃತಪಟ್ಟ ದುರ್ಧೈವಿಗಳು.
Advertisement

Udayavani is now on Telegram. Click here to join our channel and stay updated with the latest news.

Next