Advertisement

Installation ceremony of statue of Narayana Guru

03:25 PM Apr 04, 2022 | Team Udayavani |
* ವಿಜೃಂಭಣೆಯಿಂದ ನೆರವೇರಿತು ಬ್ರಹ್ಮಶ್ರೀ ನಾರಾಯಣ ಗುರುಗಳ ಅಮೃತಶಿಲಾ ಮೂರ್ತಿ ಪ್ರತಿಷ್ಠೆ, ಗುರು ಮಂದಿರದ ಉದ್ಘಾಟನೆ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ. * ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮ * ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಗಳು ಸೇರಿದಂತೆ ಹಲವು ಗಣ್ಯರು ಭಾಗಿ ಸ್ಥಳ : ಸಂಘದ ನಿವೇಶನ, 4 ನೇ ಅಡ್ಡರಸ್ತೆ, ನಯಂಪಳ್ಳಿ, ಸಂತೆಕಟ್ಟೆ ಉಡುಪಿ ಜಿಲ್ಲೆ
Advertisement

Udayavani is now on Telegram. Click here to join our channel and stay updated with the latest news.

Next