Advertisement

The MLA wrote a letter to the superior

12:18 PM Jul 27, 2022 | Team Udayavani |
ಚಿಕ್ಕಮಗಳೂರು : ಆನೆ ಕಾಟ ತಾಳಲಾರದೆ ಮೇಲಾಧಿಕಾರಿಗೆ ಪತ್ರ ಬರೆದ ಶಾಸಕ ಆನೆ ಉಪಟಳಕ್ಕೆ ಬೇಸತ್ತು ಸರ್ಕಾರಕ್ಕೆ ಪತ್ರ ಬರೆದ ಎಂ.ಎಲ್.ಎ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರಿಂದ ಸರ್ಕಾರಕ್ಕೆ ಪತ್ರ ಕಾವೇರಿ ಟಸ್ಕರ್ ಎಂಬ ಆನೆ ಕೊಪ್ಪ ತಾಲೂಕಿನಲ್ಲಿ ದಾಂಧಲೆ ಎಬ್ಬಿಸುತ್ತಿದೆ ಆನೆ ಹಾವಳಿಯಿಂದ ಕಂಗೆಟ್ಟ ಶಾಸಕರಿಂದ ಅರಣ್ಯ ಇಲಾಖೆಗೆ ಪತ್ರ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ವನ್ಯಜೀವಿ ವಿಭಾಗದ ಉನ್ನತ ಅಧಿಕಾರಿಗಳಿಗೆ ಆನೆ ಹಿಡಿಯುವಂತೆ ಒತ್ತಾಯ ಹಲವು ಹಳ್ಳಿಗಳಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ ಆನೆ ಸ್ಥಳಾಂತರಿಸದಿದ್ರೆ ಮುಂದಾಗೋ ಅನಾಹುತಕ್ಕೆ ಸರ್ಕಾರವೇ ನೇರ ಹೊಣೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ
Advertisement

Udayavani is now on Telegram. Click here to join our channel and stay updated with the latest news.

Next