Advertisement

S1EP- 227: ದೇವರ ಅನುಗ್ರಹ ಯಾವ ರೂಪದಲ್ಲಿ ಸಿಗುತ್ತೆ ಅನ್ನೋದು ಗೊತ್ತೇ?

01:20 PM Mar 24, 2022 | Adarsha |
ಹೀಗೊಮ್ಮೆ ಒಬ್ಬರು ಸ್ವರ್ಗವಾಸಿಯಾದರು ಎಂಬ ಕನಸು ಬಿತ್ತು. ಅಲ್ಲಿ ಎದುರುಗೊಂಡ ದೇವತೆಯೊಬ್ಬರು ಅವರನ್ನು ಕೆಲವು ಕೊಠಡಿಗಳಿಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ನಡೆಯುವ ಒಂದೊಂದು ಸಂಗತಿ ನಮ್ಮನ್ನು ಚಿಂತನೆಗೆ ಹಚ್ಚುತ್ತದೆ. ಈ ಅದ್ಬುತ ಸಂದೇಶಭರಿತ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com
Advertisement

Udayavani is now on Telegram. Click here to join our channel and stay updated with the latest news.

Next