Advertisement

ದೇಹ,ಮನಸ್ಸು, ಬುದ್ಧಿಯ ಮೇಲೆ ಹಿಡಿತವಿರಲಿ

02:43 PM Oct 06, 2021 | ganesh bhat |

ಶ್ರೀರಾಮಚಂದ್ರ ಪ್ರಭುವಿನ ರಾಜ್ಯಭಾರದಲ್ಲಿ ಮನುಷ್ಯರಿಗೆ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳಿಗೂ ನ್ಯಾಯ ಸಿಗುತಿತ್ತು. ಒಮ್ಮೆ ಮೈತುಂಬ ಬಾಸುಂಡೆಗಳಿದ್ದ ನಾಯಿಯೊಂದು ನ್ಯಾಯ ಬೇಡಿಕೊಂಡು ಪ್ರಭುವಿನ ಆಸ್ಥಾನಕ್ಕೆ ಬಂದು ತನ್ನ ನೋವು ಹೇಳಿಕೊಂಡಾಗ ಪ್ರಭು ನೀಡಿದ ತೀರ್ಪು ಅಚ್ಚರಿಯ ಜೊತೆ ನಮ್ಮ ಬದುಕಿಗೆ ಪಾಠ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕತೆ ಕೇಳಿ.

Advertisement

 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next