ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರ ನಮ್ಮ ಜೀವನದ ಭಾಗವಾಗಿದೆ. ಯಾವುದೇ ಶುಭ ಸಮಾರಂಭಕ್ಕೂ ಮೊದಲು ಅಥವಾ ಹಬ್ಬ ಹರಿದಿನಗಳನ್ನು ಆಚರಿಸಲು ನಾವು ಜ್ಯೋತಿಷ್ಯ, ಪಂಚಾಂಗದ ಮೊರೆ ಹೋಗುವುದು ಸಾಮಾನ್ಯ. ಈ ಸಂಚಿಕೆಯಲ್ಲಿ ಜ್ಯೋತಿಷ್ಯ, ಗಣಿತ ಶಾಸ್ತ್ರಕ್ಕೆ ಅಮೋಘ ಕೊಡುಗೆ ನೀಡಿದ ಮೇಧಾವಿ ಕುರಿತು ತಿಳಿದು Recharge ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ.
Advertisement