Advertisement

ಪ್ರಾಮಾಣಿಕತೆ ಗೆಲುವಿನ ಮೆಟ್ಟಿಲು

05:13 PM Jun 30, 2021 | ganesh bhat |

ಮಕ್ಕಳಿರದ ರಾಜನೊಬ್ಬ ಇದ್ದ. ದಕ್ಷ, ಪ್ರಾಮಾಣಿಕ ಯುವಕನಿಗೆ ರಾಜ್ಯಭಾರ ವಹಿಸುವ ಸಂದರ್ಭ ಬಂತು. ಎಲ್ಲ ಯುವಕರ ಕೈಗೂ ಒಂದೊಂದು ಬೀಜ ಕೊಟ್ಟ. “ಚೆನ್ನಾಗಿ ಗಿಡ ಪೋಷಿಸಿ, ಬೆಳೆಸಿದವರಿಗೆ ರಾಜ್ಯ” ಎಂದು ಘೋಷಿಸಿದ. ವರ್ಷದ ಬಳಿಕ ಎಲ್ಲರ ಗಿಡಗಳು ಎತ್ತರೆತ್ತರ ಬೆಳೆದಿದ್ದರೆ, ಒಬ್ಬ ಪ್ರಾಮಾಣಿಕ ಮಾತ್ರ ಖಾಲಿ ಕುಂಡದೊಂದಿಗೆ ನಿಂತಿದ್ದ. ಆತನಿಗೆ ರಾಜ್ಯ ಸಿಕ್ಕಿದ್ಹೇಗೆ? ಅರ್ಥಪೂರ್ಣ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.

Advertisement

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next