Advertisement

ಜ್ಞಾನ ಕರ್ಮ ಸಂನ್ಯಾಸ ಯೋಗ

05:21 PM Mar 01, 2022 | Shivani Kava |

ಒಂದು ಕಡೆ ಜ್ಞಾನದ ಬಗ್ಗೆ ವಿವರಿಸಿದ ಕೃಷ್ಣ, ಇನ್ನೊಂದು ಕಡೆ ಜ್ಞಾನಕ್ಕಿಂತ ಕರ್ಮವೇ ಶ್ರೇಷ್ಠ ಎನ್ನುತ್ತಾನೆ. ಅರ್ಜುನನ ಮನದಲ್ಲಿ ಇವೆರಡರ ಬಗ್ಗೆ ಇನ್ನಷ್ಟು ಗೊಂದಲ ಮೂಡುತ್ತದೆ. ಆದ್ದರಿಂದ ಜ್ಞಾನದ ಮೂಲವನ್ನು ಹಾಗೂ ಕರ್ಮದ ತತ್ವವನ್ನು ಈ ಅಧ್ಯಾಯ ಅಂದರೆ ಜ್ಞಾನ ಕರ್ಮ ಸನ್ಯಾಸ ಯೋಗದಲ್ಲಿ ಕೃಷ್ಣ ಅರ್ಜುನನಿಗೆ ಧಾರೆಯೆರೆಯುತ್ತಾನೆ. ಇದರ ತಾತ್ಪರ್ಯವನ್ನ ಕೇಳಿ ಬಡೆಕ್ಕಿಲ ಪ್ರದೀಪ್‌ ಧ್ವನಿಯಲ್ಲಿ… uvlisten.com ಅಂತ ಟೈಪ್‌ ಮಾಡಿ…

Advertisement
Advertisement

Udayavani is now on Telegram. Click here to join our channel and stay updated with the latest news.

Next