ಶ್ರೀಕೃಷ್ಣ ವಿವರಣೆಗಳ ಮೂಲಕ ತಿಳಿಯಪಡಿಸಿದ್ದು, ರೈತನು ಬಿತ್ತಿದ ಬೀಜ, ಗೊಬ್ಬರದಿಂದ ಫಲಗಳು ಲಭಿಸುತ್ತವೆ. ಪ್ರಾರಬ್ಧ ಕರ್ಮಗಳು ಬೀಜ ರೂಪಗಳು, ಅವುಗಳಿಗೆ ಅನುಸಾರವಾಗಿ ಫಲಗಳು ಲಭಿಸುತ್ತಿರುತ್ತವೆ. ಪರಮಾತ್ಮನ ಸಾನಿಧ್ಯ, ಶರೀರವೆಂಬ ಕ್ಷೇತ್ರದಲ್ಲಿ ಯಾವಾಗಲೂ ಇರುತ್ತದೆ.
Advertisement
ಶ್ರೀಕೃಷ್ಣ ವಿವರಣೆಗಳ ಮೂಲಕ ತಿಳಿಯಪಡಿಸಿದ್ದು, ರೈತನು ಬಿತ್ತಿದ ಬೀಜ, ಗೊಬ್ಬರದಿಂದ ಫಲಗಳು ಲಭಿಸುತ್ತವೆ. ಪ್ರಾರಬ್ಧ ಕರ್ಮಗಳು ಬೀಜ ರೂಪಗಳು, ಅವುಗಳಿಗೆ ಅನುಸಾರವಾಗಿ ಫಲಗಳು ಲಭಿಸುತ್ತಿರುತ್ತವೆ. ಪರಮಾತ್ಮನ ಸಾನಿಧ್ಯ, ಶರೀರವೆಂಬ ಕ್ಷೇತ್ರದಲ್ಲಿ ಯಾವಾಗಲೂ ಇರುತ್ತದೆ.
Udayavani is now on Telegram. Click here to join our channel and stay updated with the latest news.