Advertisement

S1EP- 340 :ಕ್ರಿಯೆ ಇಲ್ಲದೆ ಪ್ರತಿಕ್ರಿಯೆ ಇಲ್ಲ

07:24 PM Dec 16, 2023 | Adarsha |

ಬಿರುಬಿಸಿಲಿನ ಬೇಗೆಗೆ ಬಳಲಿದ ಒಬ್ಬ ಪಯಣಿಗ ಒಂದಿಷ್ಟು ವಿಶ್ರಾಂತಿ ಪಡೆಯಲು ಒಂದು ಮರದ ನೆರಳನ್ನು ಆಶ್ರಯಿಸಿದನಂತೆ. ಅಷ್ಟು ದೂರದಲ್ಲಿ ದೊಡ್ಡ ಮರವೊಂದು ನೆರಳು ಹರಡಿ ನಿಂತಿತ್ತು. ತನ್ನ ಕುದುರೆಯನ್ನು ಆ ಮರಕ್ಕೆ ಕಟ್ಟುತ್ತಿರುವಾಗ ಮರದ ಆಚೆ ಬದಿಯಿಂದ ಗೋರಕೆಯ ಶಬ್ದ ಕೇಳಿಸಿತು ಕುತೂಹಲ ದಿಂದ ಇಣುಕಿದರೆ ಯಾರೋ ಗಾಢನಿದ್ರೆಯಲ್ಲಿದ್ದಾರೆ. ಅವರ ಮೈಮೇಲೆ ಕಾಳ ಸರ್ಪದ ಮರಿ ಹರಿದಾಡುತ್ತಿತ್ತು… ಮುಂದೇನಾಯ್ತು

Advertisement

ಕೇಳಿ   ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿwww.uvlisten.com  ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next