Advertisement
ಪ್ರಿಯ ಓದುಗರೇ
ಮಗನ ಯವ್ವನ ಧರಿಸಿ, ಸಾವನ್ನು ಮುಂದೂಡಿದ ಯಯಾತಿ ಕೇವಲ ಕಥೆಯಾಗುಳಿದಿಲ್ಲ. ನಮ್ಮೊಳಗಿನ ಕನ್ನಡಿಯಲ್ಲೂ ಅವನ ಬಿಂಬಗಳುಂಟು. ಕಹಿ ಬಂದಾಗ ವಿಧಿಗೆ ಶಾಪ. ಸುಖಕ್ಕೆ ಹಾತೊರೆದ ದೇಹಕ್ಕೆ ದುಃಖದ ಮೇಲೆ ಕೋಪ. ಸಿಹಿ- ಕಹಿಗಳು ಬದುಕಿನ ಒಂದು ಸ್ಥಿತಿ ಅನ್ನೋ ತತ್ತ್ವವನ್ನೇ ಮರೆತಿದ್ದೇವೆ. ಯುಗಗಳೆಷ್ಟೇ ಉರುಳಿದರೂ ಚಿರಂತನವಾಗಿ ಕಾಡುವ ಯಯಾತಿಯ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,