Advertisement

S1EP – 423 : ಭಕ್ತಿಯ ಪರಿಭಾಷೆ ಏನು ?

06:13 PM Apr 06, 2024 | Adarsha |

ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

Advertisement

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com 

Advertisement

Udayavani is now on Telegram. Click here to join our channel and stay updated with the latest news.

Next