Advertisement

ನಾವು ನರಕವನ್ನು ಸ್ವರ್ಗ ಮಾಡಲು ಸಾಧ್ಯವಿರುವ ಬುದ್ಧಿವಂತರು

03:01 PM Aug 18, 2021 | ganesh bhat |

ಪುಣ್ಯವಂತನೊಬ್ಬ ತೀರಿಹೋದ.ಸ್ವರ್ಗಕ್ಕೆ ಸೇರಬೇಕಾದ ಅವನು ದುರದೃಷ್ಟ ಯಮಧೂತರು ಆತನನ್ನು ನರಕಕ್ಕೆ ಕಳುಹಿಸಿದರು. ಕೆಲಕಾಲದ ನಂತ್ರ  ಆತನನ್ನು ಕಾಣಲು ಯಮಧೂತರ ಜೊತೆಗೆ ಯಮನೂ ಬಂದು ನರಕ ಸ್ವರ್ಗವಾದದ್ದನ್ನು ಕಂಡು ನಿಬ್ಬೆರಗಾಗಿ ನಂತ್ರ ಕೇಳಿಬರುವ ಆಶಾವಾದ ಮತ್ತು ಅರ್ಥಪೂರ್ಣ ಕತೆ ಕೇಳಿ.

Advertisement

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

Udayavani is now on Telegram. Click here to join our channel and stay updated with the latest news.

Next